ಬ್ರೇಕಿಂಗ್ ನ್ಯೂಸ್
15-11-20 11:43 am Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 15: ಡೆಲಿವರಿ ಕೆಲಸ ಮಾಡುತ್ತಿದ್ದ ಯುವಕನನ್ನು ಅಡ್ಡಗಟ್ಟಿ ತಲೆಗೆ ಹೊಡೆದು ಹಲ್ಲೆಗೈದು ಆತನ ಕೈಯಲ್ಲಿದ್ದ 15 ಸಾವಿರ ಹಣ ದರೋಡೆಗೈದ ಘಟನೆ ನಡೆದಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಕುಲಶೇಖರ ನಿವಾಸಿ ಮಂಜುನಾಥ (24) ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾತ್ರಿ 11 ಗಂಟೆ ವೇಳೆಗೆ ಕುದ್ರೋಳಿಯಲ್ಲಿ ಘಟನೆ ನಡೆದಿದೆ. ಕಂಕನಾಡಿಯ ಸಿಟಿ ಗೋಲ್ಡ್ ಬಳಿಯ ಬಿಲ್ಡಿಂಗ್ ನಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಮತ್ತು ಹೂವಿನ ಬುಕ್ಕೆ ಆರ್ಡರ್ ಇತ್ತು. ಅದರಂತೆ ಮಂಜುನಾಥ್, ಕುದ್ರೋಳಿಯಿಂದ ಕೇಕ್ ಮತ್ತು ಹೂವಿನ ಬುಕ್ಕೆ ಪಡೆದು ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುದ್ರೋಳಿ ಮಸೀದಿ ಬಳಿ, ಇರ್ಫಾನ್ ಅಳಕೆ ಮತ್ತು ಫಹಾದ್ ಕುದ್ರೋಳಿ ಎಂಬ ಇಬ್ಬರು ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಗೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮುಂದಕ್ಕೆ ಈ ಕಡೆಗೆ ಬಂದರೆ ಜೀವ ಸಹಿತ ಬಿಡಲ್ಲ ಎಂದು ನೆಲಕ್ಕೆ ಹಾಕಿ ಕಾಲಿನಲ್ಲಿ ತುಳಿದಿದ್ದಾರೆ. ಇದರಿಂದ ಬೆದರಿದ ಮಂಜುನಾಥ್, ಸ್ಕೂಟರನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಗ್ರಾಹಕರಿಂದ ಪಡೆದಿದ್ದ 15 ಸಾವಿರ ಹಣ ಸ್ಕೂಟರಿನಲ್ಲಿತ್ತು. ಅದನ್ನು ಆರೋಪಿಗಳು ಕಿತ್ತುಕೊಂಡಿದ್ದಾರೆ ಎಂದು ಬಂದರು ಠಾಣೆಯಲ್ಲಿ ಮಂಜುನಾಥ್ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.


ನ.6ರಂದು ಘಟನೆ ನಡೆದರೂ, ಪೊಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಮಂಜುನಾಥ್ ದೂರಿದ್ದಾನೆ. ರಾತ್ರಿ ವೇಳೆ ಯುವಕನ ಅಡ್ಡಗಟ್ಟಿ ದರೋಡೆ ನಡೆಸಿದ್ರೂ ಆರೋಪಿಗಳ ಗುರುತು ಹೇಳಿದ್ದರೂ ಪೊಲೀಸರು ಬಂಧಿಸದೆ ಮೀನ ಮೇಷ ಎಣಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
Miscreants attack Delivery boy with a soda bottle in Kudroli, Mangalore by looting 15,000 Rs Cash. Though the case has been registered at Bunder Police station yet the culprits are not been arrested by the police.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm