ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm