ಬ್ರೇಕಿಂಗ್ ನ್ಯೂಸ್
24-11-23 03:17 pm Udupi Correspondent ಕರಾವಳಿ
ಉಡುಪಿ, ನ 24: ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್ನಲ್ಲಿ ನಡೆದಿದೆ.
ಶಿವರಾಜ್ (38) ಸಾವನ್ನಪ್ಪಿದ ಕಾರ್ಮಿಕ.
ಮೃತ ಶಿವರಾಜ್ ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿ. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಬಳಿ ತಮ್ಮ ವಾಹನವನ್ನು ಬದಿಗಿಟ್ಟು ಮಲಗಿದ್ದರು. ನಿದ್ರೆಗೆ ಜಾರಿದ್ದ ವೇಳೆ ದುರ್ಘಟನೆ ನಡೆದಿದೆ
ಅದೇ ಪೆಟ್ರೋಲ್ ಪಂಪ್ಗೆ ಬಂದು ಪೆಟ್ರೋಲ್ ಹಾಕಿಸಿ ಹೊರಟಿದ ಟಿಪ್ಪರ್, ಅಲ್ಲೇ ಮಲಗಿದ್ದ ಶಿವರಾಜ್ ಹಾಗೂ ಮಹೇಂದ್ರ ಮೇಲೆ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Truck goes over man sleeping at petrol pump at hebri in udupi, karkala.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm