ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm