ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm