ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm