ಬ್ರೇಕಿಂಗ್ ನ್ಯೂಸ್
26-11-23 01:20 pm Mangaluru Correspondent ಕರಾವಳಿ
ಪುತ್ತೂರು, ನ.26: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ್ದಕ್ಕೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ನಿಶಾ(17) ಮೃತ ವಿದ್ಯಾರ್ಥಿನಿ.
ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದರೆ ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಮನೆಗೆ ಬಂದು ಖಿನ್ನತೆಗೀಡಾಗಿದ್ದಳು. ಹೀಗಾಗಿ ಪುತ್ತೂರಿನ ಸಂಪ್ಯದ ಮನೆಯಲ್ಲಿ ತೋಟಕ್ಕೆ ಸಿಂಪಡಿಸುವ ಕೀಟನಾಶಕ ಸೇವಿಸಿದ್ದರು. ತೀವ್ರ ವಾಂತಿ ಮಾಡಿಕೊಂಡಿದ್ದರಿಂದ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವುದು ಬೆಳಕಿಗೆ ಬಂದಿತ್ತು.
ಕೂಡಲೇ ಪುತ್ತೂರಿನ ಆಸ್ಪತ್ರೆಗೆ ನಿಶಾ ಅವರನ್ನು ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು. ಒಂದು ವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
A 17-year old girl from Puttur commits suicide for not getting a prize in sports at college. The deceased has been identified as Nisha of Vivkeanand Pu College.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm