ಬ್ರೇಕಿಂಗ್ ನ್ಯೂಸ್
26-11-23 09:54 pm Mangaluru Correspondent ಕರಾವಳಿ
ಮಂಗಳೂರು, ನ.26: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ಮಂಗಳೂರು ನಗರ ಸಂಪರ್ಕಿಸುವ
ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ನಾಮಕರಣ ಮಾಡಲಾಗುವುದು ಎಂದು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಈ ಊರಿನ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಅವರ ಹೆಸರಿಟ್ಟು ಶಾಶ್ವತವಾಗಿಸುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂಪಾಯಿ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಬೇಕೆಂಬ ಆಶಯದಂತೆ ದೇಶ ಸೇವೆಗಿಳಿದ ಕ್ಯಾಪ್ಟನ್ ಪ್ರಾಂಜಲ್ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
Kottara Chowki Circle to be named as Captain Pranjal circle says MLA Bharath Shetty
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm