ಬ್ರೇಕಿಂಗ್ ನ್ಯೂಸ್
26-11-23 09:54 pm Mangaluru Correspondent ಕರಾವಳಿ
ಮಂಗಳೂರು, ನ.26: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ಮಂಗಳೂರು ನಗರ ಸಂಪರ್ಕಿಸುವ
ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ನಾಮಕರಣ ಮಾಡಲಾಗುವುದು ಎಂದು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಈ ಊರಿನ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಅವರ ಹೆಸರಿಟ್ಟು ಶಾಶ್ವತವಾಗಿಸುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂಪಾಯಿ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಬೇಕೆಂಬ ಆಶಯದಂತೆ ದೇಶ ಸೇವೆಗಿಳಿದ ಕ್ಯಾಪ್ಟನ್ ಪ್ರಾಂಜಲ್ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
Kottara Chowki Circle to be named as Captain Pranjal circle says MLA Bharath Shetty
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm