ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am