ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm