ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.


ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm