ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.


ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm