ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm