ಬ್ರೇಕಿಂಗ್ ನ್ಯೂಸ್
29-11-23 08:01 pm Udupi Correspondent ಕರಾವಳಿ
ಕುಂದಾಪುರ, ನ 29: ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬುಧವಾರ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಸಿಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಪೂಜಾರಿ ನಾಗರಿಕರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆದಿದೆ.
407 ವಾಹನವೊಂದು ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜು ಪೂಜಾರಿ ಲಂಚದ ಬೇಡಿಕೆಯಿಟ್ಟಿದ್ದರು. ಮಾತುಕತೆ ಪ್ರಕಾರ ಕಚೇರಿ ವೇಳೆಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ದಾಳಿ ನಡೆದಿದೆ.
ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಲೋಕಾಯುಕ್ತ ಮಂಗಳೂರು ಎಸ್ಪಿ ಸೈಮನ್, ಡಿವೈಎಸ್ಪಿ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Kundapura Lokayukta raid, forest office staff arrested red handed while taking bribe of 15 thousnad.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm