ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am