ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm