ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm