ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am