ಬ್ರೇಕಿಂಗ್ ನ್ಯೂಸ್
02-12-23 01:57 pm Mangalore Correspondent ಕರಾವಳಿ
ಮಂಗಳೂರು, ಡಿ.1: ಈಶ್ಬರಪ್ಪ ಹೇಳಿಕೆ ಕೊಡೋದ್ರಲ್ಲಿ ನಿಸ್ಸೀಮರು. ಜಗದೀಶ್ ಶೆಟ್ಟರ್ ಆವತ್ತೇ ಹೇಳಿದ್ದಾರೆ, ಪಕ್ಷ ಬಿಡಲು ಇವರೇ ಕಾರಣ ಅಂತ. ಅವರ ತಪ್ಪುಗಳು ಅವರಿಗೆ ಅರ್ಥ ಆಗ್ತಾ ಇದೆ, ಹಾಗಾಗಿ ಹೀಗೆ ಹೇಳ್ತಾ ಇದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಾರೆ ಎಂದು ಈಶ್ವರಪ್ಪ ನೀಡಿದ್ದ ಹೇಳಿಕೆಗೆ, ಇವರೇ ಆಪರೇಷನ್ ಕಮಲ ಕೂಡ ಮಾಡ್ತಾರೆ, ಇರೋರನ್ನೂ ಹೊರಗೆ ಕಳಿಸ್ತಾರೆ. ಇವರು ಎರಡು ದೋಣಿಯಲ್ಲಿ ಕಾಲಿಡೋ ಕೆಲಸ ಮಾಡ್ತಾ ಇದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಆಗುತ್ತಾ ಎನ್ನುವ ಪ್ರಶ್ನೆಗೆ, ದೇಶದಲ್ಲಿ ಜನ ಬದಲಾವಣೆ ಬಯಸ್ತಾ ಇದಾರೆ, ಕೇಂದ್ರ ಸರ್ಕಾರ ವೈಭವೀಕರಣ ಮಾಡ್ತಿದೆ. ಹೀಗಾಗಿ ಈ ಅಸೆಂಬ್ಲಿ ರಿಸಲ್ಟ್ ಲೋಕಸಭೆಗೆ ಪರಿಣಾಮ ಬೀರುತ್ತೆ. ಪಂಚ ರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಕೊಟ್ಟಿದೆ. ಇವರು ಕಾಂಗ್ರೆಸ್ ಮುಕ್ತ ಅಂತ ಹೇಳಿಕೊಂಡು ಅವರೇ ಮುಕ್ತ ಆಗ್ತಿದಾರೆ. ಪಾರ್ಲಿಮೆಂಟ್ ಎಲೆಕ್ಷನ್ ಮತ್ತು ಅಸೆಂಬ್ಲಿ ಎಲೆಕ್ಷನ್ ಬೇರೆ ಒಪ್ಪಿಕೊಳ್ಳೋಣ. ಸದ್ಯ ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಆಗಿದೆ. ಹೀಗಾಗಿ ಇವರು ಮುಕ್ತ ಅನ್ನೋ ಮಾತು ಬಿಡಲಿ, ಬಿಜೆಪಿಯೇ ಮುಕ್ತ ಆಗ್ತಿದೆ.
ಬಿಜೆಪಿ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇರಬೇಕು. ಸರ್ವಾಧಿಕಾರ ಮತ್ತು ಪ್ರಶ್ನಾತೀತ ಯೋಚನೆ ಇರಬಾರದು. ಈಗ ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Eshwarappa is good at making statements. Jagadish Shettar had said that he was the reason for leaving the party. Minister Dinesh Gundu Rao said that he understands his mistakes and hence he is saying this.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm