ಬ್ರೇಕಿಂಗ್ ನ್ಯೂಸ್
02-12-23 01:57 pm Mangalore Correspondent ಕರಾವಳಿ
ಮಂಗಳೂರು, ಡಿ.1: ಈಶ್ಬರಪ್ಪ ಹೇಳಿಕೆ ಕೊಡೋದ್ರಲ್ಲಿ ನಿಸ್ಸೀಮರು. ಜಗದೀಶ್ ಶೆಟ್ಟರ್ ಆವತ್ತೇ ಹೇಳಿದ್ದಾರೆ, ಪಕ್ಷ ಬಿಡಲು ಇವರೇ ಕಾರಣ ಅಂತ. ಅವರ ತಪ್ಪುಗಳು ಅವರಿಗೆ ಅರ್ಥ ಆಗ್ತಾ ಇದೆ, ಹಾಗಾಗಿ ಹೀಗೆ ಹೇಳ್ತಾ ಇದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಾರೆ ಎಂದು ಈಶ್ವರಪ್ಪ ನೀಡಿದ್ದ ಹೇಳಿಕೆಗೆ, ಇವರೇ ಆಪರೇಷನ್ ಕಮಲ ಕೂಡ ಮಾಡ್ತಾರೆ, ಇರೋರನ್ನೂ ಹೊರಗೆ ಕಳಿಸ್ತಾರೆ. ಇವರು ಎರಡು ದೋಣಿಯಲ್ಲಿ ಕಾಲಿಡೋ ಕೆಲಸ ಮಾಡ್ತಾ ಇದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಆಗುತ್ತಾ ಎನ್ನುವ ಪ್ರಶ್ನೆಗೆ, ದೇಶದಲ್ಲಿ ಜನ ಬದಲಾವಣೆ ಬಯಸ್ತಾ ಇದಾರೆ, ಕೇಂದ್ರ ಸರ್ಕಾರ ವೈಭವೀಕರಣ ಮಾಡ್ತಿದೆ. ಹೀಗಾಗಿ ಈ ಅಸೆಂಬ್ಲಿ ರಿಸಲ್ಟ್ ಲೋಕಸಭೆಗೆ ಪರಿಣಾಮ ಬೀರುತ್ತೆ. ಪಂಚ ರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಕೊಟ್ಟಿದೆ. ಇವರು ಕಾಂಗ್ರೆಸ್ ಮುಕ್ತ ಅಂತ ಹೇಳಿಕೊಂಡು ಅವರೇ ಮುಕ್ತ ಆಗ್ತಿದಾರೆ. ಪಾರ್ಲಿಮೆಂಟ್ ಎಲೆಕ್ಷನ್ ಮತ್ತು ಅಸೆಂಬ್ಲಿ ಎಲೆಕ್ಷನ್ ಬೇರೆ ಒಪ್ಪಿಕೊಳ್ಳೋಣ. ಸದ್ಯ ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಆಗಿದೆ. ಹೀಗಾಗಿ ಇವರು ಮುಕ್ತ ಅನ್ನೋ ಮಾತು ಬಿಡಲಿ, ಬಿಜೆಪಿಯೇ ಮುಕ್ತ ಆಗ್ತಿದೆ.
ಬಿಜೆಪಿ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇರಬೇಕು. ಸರ್ವಾಧಿಕಾರ ಮತ್ತು ಪ್ರಶ್ನಾತೀತ ಯೋಚನೆ ಇರಬಾರದು. ಈಗ ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Eshwarappa is good at making statements. Jagadish Shettar had said that he was the reason for leaving the party. Minister Dinesh Gundu Rao said that he understands his mistakes and hence he is saying this.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm