ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm