ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm