ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm