ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
03-06-25 01:33 pm
HK News Desk
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm