ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am