ಬ್ರೇಕಿಂಗ್ ನ್ಯೂಸ್
04-12-23 03:45 pm Mangalore Correspondent ಕರಾವಳಿ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಮತ್ತು ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಮಂದಿ ವಕೀಲರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮಾತನಾಡಿ, ಚಿಕ್ಕಮಗಳೂರು ವಕೀಲರ ಜೊತೆಗೆ ನಾವಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸರು ಲೋಪ ಮಾಡಿದ್ದಾರೆ. ಸರಕಾರವೇ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ನಾವು ನಮ್ಮ ನ್ಯಾಯವನ್ನು ಕೋರ್ಟಿನಲ್ಲಿ ಪಡೆಯುತ್ತೇವೆ ಎಂದಿದ್ದಾರೆ.
ಹಿರಿಯ ವಕೀಲ ಮನೋರಾಜ್ ರಾಜೀವ ಮಾತನಾಡಿ, ಯಾರೇ ಆದರೂ ಬೈಕ್ ಕೀ ತೆಗೆದಿದ್ದನ್ನು ಪ್ರಶ್ನೆ ಮಾಡಿದ ಮಾತ್ರಕ್ಕೆ ಪೊಲೀಸರು ಹೊಡೆಯಬೇಕಿತ್ತಾ.. ಅಷ್ಟು ಮಾತನಾಡೋದಕ್ಕೂ ಅಭಿಪ್ರಾಯ ಸ್ವಾತಂತ್ರ್ಯ ಇಲ್ಲವೇ.. ಇವರೇ ಅಷ್ಟೊಂದು ಹಲ್ಲೆಗೈದು ಈಗ ಪ್ರತಿಭಟನೆ ಮಾಡಿದರೆ ಹೇಗೆ.. ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಹಲ್ಲೆಗೈದ ಮೇಲೆ ಎಫ್ಐಆರ್ ದಾಖಲಿಸಿ, ಸ್ಟೇಶನ್ ಜಾಮೀನು ಹೇಗೆ ಕೊಟ್ಟಿದ್ದಾರೆ. ಎಸ್ಪಿಯವರು ಕೇಸು ದಾಖಲಿಸುತ್ತಾರೆ, ಡಿವೈಎಸ್ಪಿ ಸ್ಟೇಶನ್ ಬೈಲ್ ಕೊಟ್ಟು ನ್ಯಾಯಾಲಯ ಮಾಡೋ ಕೆಲಸವನ್ನು ತಾನೇ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದರು.
Chikmagalur assult on lawyer, protest by lawyers in Mangalore demanding justice near the court premises. An incident took place in Chikmagalur where a young lawyer who came without wearing a helmet on a two-wheeler was cornered in the police station and 6 policemen including the PSI were suspended in connection with the incident.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 10:49 pm
Giridhar Shetty, Mangalore Correspondent
Bhatkal News, Pakistani Origin Mangalore: ಭಟ್...
25-04-25 07:43 pm
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm