ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm