ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm