ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm