ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm