ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.
ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 07:43 pm
Mangalore Correspondent
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm