ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.


ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:32 pm
HK News Desk
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm