ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm