ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm