ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am