ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm