ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm