ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm