ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
25-04-25 07:32 pm
Bangalore Correspondent
ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ, ಕಾಶ್...
25-04-25 07:30 pm
ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್ ಸ...
25-04-25 06:30 pm
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
25-04-25 07:43 pm
Mangalore Correspondent
Mangalore News, Facebook post, Pahalgam Terro...
24-04-25 11:08 pm
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm