ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm