ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.
ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm