ಬ್ರೇಕಿಂಗ್ ನ್ಯೂಸ್
13-12-23 12:12 pm Udupi Correspondent ಕರಾವಳಿ
ಉಡುಪಿ, ಡಿ.13: ಹೆಸರಾಂತ ರಂಗಕರ್ಮಿ, ನಟ ನಿರ್ದೇಶಕ, ಸಮಾಜ ಸೇವಕರಾಗಿ ಗುರುತಿಸಿದ್ದ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ತಮ್ಮ ಮನೆಯಲ್ಲೇ ಒಂದೇ ಕುಣಿಕೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ಕಾಪುವಿನ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ 90ರ ದಶಕದಲ್ಲಿ ಕಾಪು ಕ್ಷೇತ್ರದಿಂದ ಜನತಾದಳ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ರಂಗತರಂಗ ನಾಟಕ ತಂಡದ ಮೂಲಕ ನೂರಾರು ಕಲಾವಿದರನ್ನು ಹುಟ್ಟು ಹಾಕಿದ್ದರು. ಕಾಪು ಬಂಟರ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಮಜೂರು ಗ್ರಾಮ ಪಂಚಾಯತ್ ನಲ್ಲಿ ಈ ಹಿಂದೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ, ಅದರ ಅಧ್ಯಕ್ಷರಾಗಿ ಹೆಜಮಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದರು. ಸಾಮಾಜಿಕ, ಸಾಂಸ್ಕೃತಿಕ ನೆಲೆಯಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಕಾಪು ಭಾಗದಲ್ಲಿ ಚಿರಪರಿಚಿತ ಮತ್ತು ಜನಾನುರಾಗಿ ವ್ಯಕ್ತಿಯಾಗಿದ್ದರು. ಇತ್ತೀಚೆಗೆ ಹೊಸ ನಾಟಕ ರಚನೆಯನ್ನು ಮಾಡಿದ್ದರು. ಇದರ ನಡುವಲ್ಲೇ ದಿಢೀರ್ ಸಾವಿಗೆ ಶರಣಾಗಿರುವುದು ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ. ಕೌಟುಂಬಿಕ ಕಾರಣದಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದ್ದು ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
Udupi Kaup Renowned community leader Leeladhar Shetty, wife Vasundara commits suicide. In a heart-breaking incident, Kaup Leeladhar Shetty and his wife Vasundara Shetty reportedly took their own lives late at night on Tuesday, December 12.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm