ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm