ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm