ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm