ಬ್ರೇಕಿಂಗ್ ನ್ಯೂಸ್
16-12-23 01:00 pm Mangalore Correspondent ಕರಾವಳಿ
ಕಡಬ, ಡಿ 16: ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ)ದ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿ ಮೂವರು ಗಾಯಗೊಂಡ ಘಟನೆ ಡಿ.16ರ ಶನಿವಾರ ಮುಂಜಾನೆ ಸಂಭವಿಸಿದೆ.
ನಿಗಮದ ಟಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು.

ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ.
ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.
Wild Elephant tries to attack workers at Rubber farm, three hospitalised at Kadaba.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm