ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm