ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm