ಬ್ರೇಕಿಂಗ್ ನ್ಯೂಸ್
18-12-23 06:13 pm Mangalore Correspondent ಕರಾವಳಿ
ಮಂಗಳೂರು, ಡಿ.18: ಕರ್ನಾಟಕದ ಗಡಿಭಾಗ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ರಥೋತ್ಸವದೊಂದಿಗೆ ಸಂಪನ್ನಗೊಂಡಿದೆ. ದೇವಳದ ರಥಬೀದಿಯಲ್ಲಿ ಸಹಸ್ರಾರು ಭಗವತ್ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದು ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.


ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು. ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕ್ಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾ ಷಷ್ಠಿ ಆಚರಿಸಿದರು. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ, ಕುಂದಾಪುರ, ಪುತ್ತೂರು , ಹಾಸನ, ಮಡಿಕೇರಿ, ಮುಂಬೈ, ಬೆಂಗಳೂರು, ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಚಿತ್ರ : ಮಂಜು ನೀರೇಶ್ವಾಲ್ಯ
The Champasashti festival at Manjeswara Srimad Anantheshwara Temple, popularly known as the Temple of 18pet in Kasargod, bordering Karnataka, concluded with a chariot festival. The rathotsava celebrations were held in the presence of thousands of devotees of Lord Bhagavad.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm